InterviewSolution
Saved Bookmarks
| 1. |
Essay on temples of india in kannada |
| Answer» TION:ದೇವಾಲಯಕ್ಕೆ ಆಗಾಗ ಹೋಗುವುದು, ದೇವರ ಸನ್ನಿಧಿಯಲ್ಲಿ ಕುಳಿತು ಧ್ಯಾನಸ್ಥರಾಗುವುದು ಅಥವಾ ದೇವರ ಆರಾಧನೆಯಲ್ಲಿ ಮನಶ್ಶಾಂತಿ ಪಡೆಯುವುದೆಂದರೆ ಹಲವರಿಗೆ ಅಪ್ಯಾಯಮಾನ. ಕೆಲವರಿಗೆ ದೇವಾಲಯಕ್ಕೆ ಹೋಗಿ ಕಲ್ಲಿನ ವಿಗ್ರಹದ ಮುಂದೆ ಕೈಮುಗಿದು ನಿಂತರೆ ಏನು ಪ್ರಯೋಜನ ಎಂಬ ತಾತ್ಸಾರ. | |