

InterviewSolution
1. |
ಉಪು ತಿಂದವನು ನೀರು ಕುಡಿಯಲೇ ಬೇಕು ಗಾದೇ ಮಾತು ವಿವರಣೇ ಕೊಡಿ |
Answer» hey... frend your ANS... i hereExplanation:ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.ಉದಾಹರಣೆಗೆ:ಅತಿಆಸೆ ಗತಿ ಕೇಡು,ಹೊಳೆಗೆ ಸುರಿದರೂ ಅಳೆದು ಸುರಿಯಬೇಕು,ಕೈ ಕೆಸರಾದರೆ ಬಾಯಿ ಮೊಸರು.ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದುಮಣ್ಣಿನಿಂದ ಮಣ್ಣಿಗೆ (ENGLISH: from MUD to the mud)ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.ಸೊನ್ನೆಯಿಂದ ಸೊನ್ನೆಗೆ (English: from nothing to nothing)ಅರ್ಥ: [ಬೌದ್ಧ ಧರ್ಮದ ಪ್ರಕಾರ,] ಶೂನ್ಯದಿಂದ ಹುಟ್ಟಿದ ಎಲ್ಲವೂ ಕಡೆಗೆ ಶೂನ್ಯದಲ್ಲಿ ವಿಲೀನಗೊಳ್ಳುತ್ತವೆ. [ಹಿಂದೂ ಧರ್ಮದ ಪ್ರಕಾರ], ಪರಮಾತ್ಮನಲ್ಲಿ ಹುಟ್ಟಿದ ಎಲ್ಲವೂ ಕಡೆಗೆ ಪರಮಾತ್ಮನಲ್ಲಿ ಐಕ್ಯಗೊಳ್ಳುತ್ತವೆ. |
|